ಸಾಕ್ಷರತಾ ಶಿಬಿರ 27/09/2014
27/09/2014 ಶನಿವಾರದಂದು ನಮ್ಮ ಶಾಲೆಯಲ್ಲಿ ಸಾಕ್ಷರತಾ ಶಿಬಿರ ಜರಗಿತು.
ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾದ ಶ್ರೀ ಗಣರಾಜ ಇವರು ಉದ್ಘಾಟಿಸಿದರು. ಪಂಚಾಯತ್ ಸದಸ್ಯರಾದ ಶ್ರೀ ಅಬೂಬಕ್ಕರ್ ಉಪಸ್ಥಿತರಿದ್ದರು . ಶಾಲಾಮುಖ್ಯೋಪಾಧ್ಯಾಯರಾದ ಶ್ರೀ ಬಿ ನಾಗರಾಜ ಸ್ವಾಗತಿಸಿದರು. ಅಧ್ಯಾಪಕರಾದ ಶ್ರೀ ಸತ್ಯನಾರಾಯಣ ಭಟ್ ನಿರೂಪಿಸಿದರು. ಅಧ್ಯಾಪಕಿ ಶ್ರೀಮತಿ ದಿವ್ಯ ವಂದಿಸಿದರು . ವಿದ್ಯಾರ್ಥಿಗಳಿಂದ ವಿವಿಧ ಚಟುವಟಿಕೆಗಳು ಜರಗಿದವು.