News

...N.B.:-Up gradation of our BLOG depends on the availability of INTERNET ...

Tuesday, September 30, 2014

ಸಾಕ್ಷರತಾ ಶಿಬಿರ   27/09/2014

        27/09/2014 ಶನಿವಾರದಂದು ನಮ್ಮ ಶಾಲೆಯಲ್ಲಿ ಸಾಕ್ಷರತಾ ಶಿಬಿರ    ಜರಗಿತು.  




  ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾದ ಶ್ರೀ ಗಣರಾಜ  ಇವರು ಉದ್ಘಾಟಿಸಿದರು. ಪಂಚಾಯತ್ ಸದಸ್ಯರಾದ ಶ್ರೀ ಅಬೂಬಕ್ಕರ್ ಉಪಸ್ಥಿತರಿದ್ದರು . ಶಾಲಾಮುಖ್ಯೋಪಾಧ್ಯಾಯರಾದ ಶ್ರೀ ಬಿ ನಾಗರಾಜ ಸ್ವಾಗತಿಸಿದರು. ಅಧ್ಯಾಪಕರಾದ ಶ್ರೀ ಸತ್ಯನಾರಾಯಣ ಭಟ್ ನಿರೂಪಿಸಿದರು. ಅಧ್ಯಾಪಕಿ ಶ್ರೀಮತಿ ದಿವ್ಯ ವಂದಿಸಿದರು . ವಿದ್ಯಾರ್ಥಿಗಳಿಂದ ವಿವಿಧ ಚಟುವಟಿಕೆಗಳು ಜರಗಿದವು. 

No comments:

Post a Comment