News

...N.B.:-Up gradation of our BLOG depends on the availability of INTERNET ...

Saturday, October 4, 2014

ಒಕ್ಟೋಬರ್ 2:
     ಗಾಂಧೀ ಜಯಂತಿಯ ಅಂಗವಾಗಿ "ಸ್ವಚ್ ಭಾರತ್ " ಆಂದೋಲನದ ಉದ್ಘಾಟನೆಯನ್ನು ಪಿ.ಟಿ. ಎ. ಅಧ್ಯಕ್ಷರಾದ ಶ್ರೀ ಗಣರಾಜ . ಕೆ. ಇವರು ನೆರವೇರಿಸಿದರು.ಇದರ ಮಹತ್ವವನ್ನು ಅವರು ತಿಳಿಸಿದರು. ಈ ಸಂದರ್ಭದಲ್ಲಿ ಮಕ್ಕಳು ಶಾಲಾಪರಿಸರವನ್ನು ಶುಚಿಗೊಳಿಸಿದರು.





1 comment: