Saturday, November 15, 2014
Saturday, November 8, 2014
ಕುಂಬಳೆ ಉಪಜಿಲ್ಲಾ ಮಟ್ಟದ ಶಾಲಾಕ್ರೀಡಾಕೂಟವು ನಮ್ಮ ಶಾಲೆಯಲ್ಲಿ ನವಂಬರ್ ೫ ರಿಂದ ೭ರ ವರೆಗೆ ಜರಗಿತು . ಕ್ರೀಡಾಜ್ಯೋತಿಯನ್ನು ಅಗಲ್ಪಾಡಿ ದೇವಸ್ಥಾನದ ವಠಾರದಿಂದ ಚಂಡೆಮೇಳದೊಂದಿಗೆ ತರಲಾಯಿತು . ಕುಂಬಳೆ ಉಪಜಿಲ್ಲಾ ವಿದ್ಯಾಧಿಕಾರಿ ಶ್ರೀ ಕೈಲಾಸಮೂರ್ತಿ ಧ್ವಜಾರೋಹಣ ನೆರವೇರಿಸಿದರು . ಈ ಸಂದರ್ಭದಲ್ಲಿ ಕುಮ್ಬ್ಡಾಜೆ ಗ್ರಾ . ಪಂ . ಸದಸ್ಯ ರವೀಂದ್ರ ರೈ ಗೋಸಾಡ ,ಶಾಲೆಯ ಪ್ರಿನ್ಸಿಪಾಲ್ ಶ್ರೀನಿವಾಸ ಭಟ್ ,ಮುಖ್ಯಶಿಕ್ಷಕ ಶ್ರೀ ನಾಗರಾಜ , ಕ್ರೀಡಾಕೂಟದ ಪ್ರಧಾನ ಕಾರ್ಯದರ್ಶಿ ಶ್ರೀ ಶಶಿಕಾಂತ ಬಲ್ಲಾಳ್ ,ಪಿ ಟಿ ಎ . ಅಧ್ಯಕ್ಷ ಶ್ರೀ ಗಣರಾಜ ,ಹರೀಶ ನಾರಂಪಾಡಿ ಮೊದಲಾದವರು ಉಪಸ್ಥಿತರಿದ್ದರು
Subscribe to:
Posts (Atom)